ಟಿ ನರಸೀಪುರ ಸಿಲ್ಕ್ ಫ್ಯಾಕ್ಟರಿ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ವಿಚಾರ.
ಸರ್ಕಾರದ ವಿರುದ್ದ ಪ್ರತಿಭಟನೆಗೆ ಮುಂದಾದ ಕಾರ್ಖಾನೆ ಸಿಬ್ಬಂದಿಗಳು.
ಕಾರ್ಖಾನೆ ಸಿಬ್ಬಂದಿಗಳ ಪ್ರತಿಭಟನೆಗೆ ಮಾಜಿ ಸಚಿವ ಎನ್ ಮಹೇಶ್, ರೈತ ಮುಖಂಡ ಕುರುಬೂರು ಶಾಂತಕುಮಾರ್ ಬೆಂಬಲ.
KSIC ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಬೇಡ ಎಂದ ನಾಯಕರು.
ನರಸೀಪುರ ತಾಲ್ಲೂಕಿಗೆ ಸುಸಜ್ಜಿತ ಕ್ರೀಡಾಂಗಣ ಬೇಕು.
ಆದರೆ ಈ ಜಾಗದಲ್ಲಿ ಕ್ರೀಡಾಂಗಣ ಮಾಡೋದು ಬೇಡ.
ಸಿಎಂ ಸಿದ್ದರಾಮಯ್ಯನವರು ಈ ಬಗ್ಗೆ ಒಳ್ಳೆಯ ನಿರ್ಧಾರ ಕೈಗೊಳ್ಳಲಿ.
ಕುರುಬೂರು ಶಾಂತಕುಮಾರ್ ಎನ್ ಮಹೇಶ್ ಒತ್ತಾಯ.
ಮೈಸೂರು.ಟಿ ನರಸೀಪುರ ಸಿಲ್ಕ್ ಫ್ಯಾಕ್ಟರಿ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ವಿಚಾರ.
Share This Article
Leave a Comment




