By using this site, you agree to the Privacy Policy and Terms of Use.
Accept
anukshana.inanukshana.inanukshana.in
Notification Show More
Font ResizerAa
  • News
    • Karnataka
    • National
    • World
  • Bengaluru
  • Cinema
  • Budget 2026
  • Politics
  • Crime
  • epaper
  • Contact Us
Reading: ಬೀದಿ ನಾಯಿಗಳು ನಾಪತ್ತೆ: ಗಳಗಳನೆ ಅತ್ತ ನಟಿ ರಮ್ಯಾ
Share
Font ResizerAa
anukshana.inanukshana.in
Search
  • Home
  • Bengaluru
    • GBA
    • BDA
    • Bengaluru City Police
    • Bengaluru Traffic Police
    • #SwachhSurvekshan2026
    • Census 2026
  • News
    • Karnataka
    • National
    • World
  • Districts
  • Cinema
  • Crime
  • Health
  • Politics
  • Sitemap
  • epaper
  • Contact Us
Have an existing account? Sign In
Follow US

ಬೀದಿ ನಾಯಿಗಳು ನಾಪತ್ತೆ: ಗಳಗಳನೆ ಅತ್ತ ನಟಿ ರಮ್ಯಾ

Anukshana Media
Last updated: April 13, 2026 9:39 pm
Anukshana Media
Published: April 13, 2026

ನಗರದ ಕಗ್ಗದಾಸಪುರದಲ್ಲಿ ಬೀದಿನಾಯಿಗಳ ನಾಪತ್ತೆ ಕುರಿತಂತೆ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಯಿಗಳ ಮೇಲಿನ ಹಿಂಸೆ ನೆನೆದು ರಮ್ಯಾ ಸ್ವಾತಂತ್ರ್ಯ ಉದ್ಯಾನದಲ್ಲಿ ಗಳಗಳನೆ ಅತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.

ಬೀದಿ ನಾಯಿಗಳ ಬಲವಂತದ ಸ್ಥಳಾಂತರ ವಿರುದ್ಧ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರಮ್ಯಾ, ನಾಯಿಗಳನ್ನು ಚೀಲಗಳಲ್ಲಿ ಕಟ್ಟಿ ಸಾಗಿಸುತ್ತಿರುವುದು ಅಮಾನವೀಯ.
ನಾಪತ್ತೆಯಾಗಿರುವ ನಾಯಿಗಳಿಗೆ ಏನಾಗಿರಬಹುದು ಎಂಬುದನ್ನು ಕಲ್ಪಿಸಿಕೊಂಡರೆ ನೋವಾಗುತ್ತದೆ. ಈ ರೀತಿ ಆಗಿದೆ ಎಂಬುದು ಗೊತ್ತಾದಾಗ ನನಗೆ ಆಘಾತ ಆಯಿತು. ಸಂಸ್ಥೆಯೊಂದು ಇಷ್ಟು ಬೇಜವಾಬ್ದಾರಿಯಾಗಿ ನಡೆದುಕೊಂಡಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ನಾಯಿಗಳ ಮೇಲಿನ ಕ್ರೌರ್ಯದ ವಿಡಿಯೋ ನೋಡಿ, ನನ್ನ ರಕ್ತ ಕುದಿಯುತ್ತಿದೆ. ನಾಪತ್ತೆಯಾಗಿರುವ ನಾಯಿಗಳು ಸುರಕ್ಷಿತವಾಗಿದ್ದರೆ ನಮಗೆ ತೋರಿಸಿ, ಇಲ್ಲದಿದ್ದರೆ ಈ ಕೃತ್ಯಕ್ಕೆ ಕಾರಣರಾದವರನ್ನು ಶಿಕ್ಷಿಸಿ ಎಂದು ನಟಿ ರಮ್ಯಾ ಆಗ್ರಹಿಸಿದ್ದಾರೆ.

ಹೊಸ ತಲೆಮಾರಿಗೆ 3–4 ಬಾರಿ ವೃತ್ತಿ ಬದಲಾವಣೆ ಅನಿವಾರ್ಯ: ಡಿಆರ್‌ಡಿಓ ಮಹಾನಿರ್ದೇಶಕರ ಎಚ್ಚರಿಕೆ
ಏರ್‌ಬಸ್ ಟೆಕ್ನಾಲಜಿ ಸೆಂಟರ್ ಉದ್ಘಾಟನೆ
ನಾಳೆ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿವಿ 5ನೇ ಘಟಿಕೋತ್ಸವ
ದಲಿತ ಮುಖ್ಯಮಂತ್ರಿ ಬೇಡಿಕೆ: ಮಾ.16 ರಾಜ್ಯಮಟ್ಟದ ವಿಚಾರ ಸಂಕಿರಣ
ಮತದಾರರ ಪಟ್ಟಿ ಪರಿಷ್ಕರಣೆಗೆ ಜೂನ್ 30ರಿಂದ ಮನೆ-ಮನೆ ಸಮೀಕ್ಷೆ
Share This Article
Facebook
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Bengaluru

‘ಬಿಯಾಂಡ್ ಬೆಂಗಳೂರು’ ನೀತಿಯಿಂದ ಉದ್ಯಮಗಳ ವೆಚ್ಚ ಮತ್ತಷ್ಟು ಕಡಿಮೆ: ಸಿಎಂ ಡಿ.ಕೆ. ಶಿವಕುಮಾರ್

Anukshana Media
Anukshana Media
July 25, 2026
ಕುಮಾರಸ್ವಾಮಿ ಆಕಸ್ಮಿಕ ಸಿಎಂ, ಸಂವಿಧಾನವನ್ನೇ ಒಪ್ಪಲ್ಲ: ಚಲುವರಾಯಸ್ವಾಮಿ ಕಿಡಿ
ಕಾಶಪ್ಪನವರಿಗೆ ಸಚಿವ ಸ್ಥಾನ: ನಿಷ್ಠೆ, ಸಂಘಟನೆ, ಜನಬೆಂಬಲದ ಆಧಾರದ ಮೇಲೆ ಸಂಪುಟದಲ್ಲಿ ಸ್ಥಾನ ನೀಡಲು ಆಗ್ರಹ
ಜುಲೈ 11ರಂದು ‘ನಮ್ಮಭಿಮಾನದ ಅಭಿನಂದನೆ’
ವಿಶ್ವಮಟ್ಟದ ಮ್ಯಾಜಿಕ್ ಶೋ: ಇಂಡಿಯಾಸ್ ಗಾಟ್ ಟ್ಯಾಲೆಂಟ್ ಖ್ಯಾತಿಯ ವಿಕ್ಕಿ ಕೃಷ್ ಆಗಮನ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Bengaluru

About US

Anukshana Kannada News is a Bengaluru-based digital news platform covering metro city updates with speed and accuracy. We proudly reach over 1 million readers, keeping the city informed every day.

Subscribe US

Subscribe to our newsletter to get our newest articles instantly!

© Foxiz News Network. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?