By using this site, you agree to the Privacy Policy and Terms of Use.
Accept
anukshana.inanukshana.inanukshana.in
Notification Show More
Font ResizerAa
  • News
    • Karnataka
    • National
    • World
  • Bengaluru
  • Cinema
  • Budget 2026
  • Politics
  • Crime
  • epaper
  • Contact Us
Reading: ಜೂನ್ 12- 14 ಅಂತರಾಷ್ಟ್ರೀಯ ಪೋಟೋ ಮತ್ತು ವಿಡಿಯೋ ಪ್ರದರ್ಶನ, ಮಾರಾಟ
Share
Font ResizerAa
anukshana.inanukshana.in
Search
  • Home
  • Bengaluru
    • GBA
    • BDA
    • Bengaluru City Police
    • Bengaluru Traffic Police
    • #SwachhSurvekshan2026
    • Census 2026
  • News
    • Karnataka
    • National
    • World
  • Districts
  • Cinema
  • Crime
  • Health
  • Politics
  • Sitemap
  • epaper
  • Contact Us
Have an existing account? Sign In
Follow US

ಜೂನ್ 12- 14 ಅಂತರಾಷ್ಟ್ರೀಯ ಪೋಟೋ ಮತ್ತು ವಿಡಿಯೋ ಪ್ರದರ್ಶನ, ಮಾರಾಟ

Anukshana Media
Last updated: May 30, 2026 4:40 pm
Anukshana Media
Published: May 30, 2026

ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಗ್ರಾಹಕರ ಸಂಘ ಇವರ ಸಹಯೋಗದೊಂದಿಗೆ

ಬೆಂಗಳೂರು: ಕರ್ನಾಟಕ ವಿಡಿಯೋ ಮತ್ತು ಪೋಟೋ ಅಸೋಸಿಯೇಷನ್ ವತಿಯಿಂದ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಜೂನ್ 12, 13 ಮತ್ತು 14 ರಂದು ಮೂರು ದಿನಗಳ ಕಾಲ ಅಂತರಾಷ್ಟ್ರೀಯ ಮಟ್ಟದ ಪೋಟೋ ಮತ್ತು ವಿಡಿಯೋ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಲಾಗಿದೆ ಇದರ ಕುರಿತು ಮಾಧ್ಯಮಗಳಿಗೆ ಅಧ್ಯಕ್ಷರಾದ ಹೆಚ್.ವಿ.ಕೃಷ್ಣಪ್ಪರವರು, ಕಾರ್ಯದರ್ಶಿ ಎ.ಜಗದೀಶ್ ರವರು ಮಾಹಿತಿ ನೀಡಿದರು.

ಕ್ಯಾಮರಾ ಆಲ್ಬಮ್ ಸಾಫ್ಟ್‌ವೇರ್ ಪ್ರಿಂಟರ್ ಪ್ರೇಮ್, ಲ್ಯಾಮಿನೆಶನ್ ಸೇರಿದಂತೆ ಛಾಯಾಗ್ರಹಣ ಕ್ಷೇತ್ರದ ಹಲವಾರು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ 150ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ.

5,000ಕ್ಕೂ ಹೆಚ್ಚು ಛಾಯಾಗ್ರಹಣ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ ಈ ವಸ್ತು ಪ್ರದರ್ಶನವನ್ನು ರಾಜ್ಯದ ಹಲವಾರು ತಾಲೂಕು, ಜಿಲ್ಲಾ, ಹಾಗೂ ರಾಜ್ಯಮಟ್ಟದ ಛಾಯಾಗ್ರಹರ ಸಂಘ ಸಂಸ್ಥೆಗಳು ಬೆಂಬಲಿಸಿವೆ ಕ್ಯಾಮರಾ ಅಲ್ಬಮ್ ಸಾಫ್ಟ್‌ವೇರ್ ಪ್ರಿಂಟರ್ ಪ್ರೇಮ್, ಲ್ಯಾಮಿನೆಶನ್ ಸೇರಿದಂತೆ ಛಾಯಾಗ್ರಹಣ ಕ್ಷೇತ್ರದ ಹಲವಾರು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ 150ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ. ಹಾಗೂ 5,000ಕ್ಕೂ ಹೆಚ್ಚು ಛಾಯಾಗ್ರಹಣ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ ಈ ವಸ್ತು ಪ್ರದರ್ಶನವನ್ನು ರಾಜ್ಯದ ಹಲವಾರು ತಾಲೂಕು, ಜಿಲ್ಲಾ, ಹಾಗೂ ರಾಜ್ಯಮಟ್ಟದ ಛಾಯಾಗ್ರಹರ ಸಂಘ ಸಂಸ್ಥೆಗಳು ಬೆಂಬಲಿಸಿವೆ ಛಾಯಾಗ್ರಹಣ ಕ್ಷೇತ್ರ ಅತ್ಯಂತ ತಾಂತ್ರಿಕವಾಗಿ ಕೂಡಿರುವ ಕ್ಷೇತ್ರವಾಗಿದೆ ಇದರಲ್ಲಿ ರಾಷ್ಟ್ರೀಯ ಹಾಗೂ ಹಲವಾರು ಕಂಪನಿಯಗಳು ತಂತ್ರಜ್ಞಾನದ ಬೆಳವಣಿಗಾಗಿ ಶ್ರಮಿಸುತ್ತಿವೆ ತಂತ್ರಜ್ಞಾನದ ಬೆಳವಣಿಗೆ ಜೊತೆಯಲ್ಲಿ ಕಾಲಕ್ರಮೇಣ ಬೆಳೆಯುತ್ತಿರುವ ತಂತ್ರಜ್ಞಾನವನ್ನು ಲಕ್ಷಾಂತರ ಛಾಯಾಗ್ರಾಹಕರಿಗೆ ತಲುಪಿಸುವುದು ಒಂದು ಸವಾಲಾಗಿದೆ ಹಾಗೂ ಛಾಯಾಗ್ರಾಹಕರು ಎಲ್ಲಾ ಮಾಹಿತಿಯನ್ನು ಪಡೆಯುವುದು ಕಷ್ಟವಾಗಿದ್ದ ಕಾಲದಲ್ಲಿ ರವರು ಫೋಟೊ ಟುಡೆ ವಸ್ತು ಪ್ರದರ್ಶನಗಳನ್ನು 23 ವರ್ಷಗಳಿಂದ 150ಕ್ಕೂ ಹೆಚ್ಚು ವಸ್ತು ಪ್ರದರ್ಶನಗಳನ್ನು ಭಾರತದ ಹಲವಾರು ನಗರಗಳಲ್ಲಿ ಹಾಗೂ ವಿದೇಶದಲ್ಲೂ ಏರ್ಪಡಿಸುತ್ತ ಛಾಯಾಗ್ರಾಹಕ ಹಾಗೂ ರಾಷ್ಟ್ರೀಯ ಹಾಗೂ ಕಂಪನಿಗಳ ಮಧ್ಯ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ.

ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೈಟ್ ಲಿಮಿಟೆಡ್ ಛಾಯಾಗ್ರಹಣ ಕ್ಷೇತ್ರ ಅತ್ಯಂತ ತಾಂತ್ರಿಕವಾಗಿ ಕೂಡಿರುವ ಕ್ಷೇತ್ರವಾಗಿದೆ ಇದರಲ್ಲಿ ರಾಷ್ಟ್ರೀಯ

ಹಾಗೂ ಅಂತರಾಷ್ಟ್ರೀಯ ಹಲವಾರು ಕಂಪನಿಯಗಳು ತಂತ್ರಜ್ಞಾನದ ಬೆಳವಣಿಗಾಗಿ ಶ್ರಮಿಸುತ್ತಿವೆ ತಂತ್ರಜ್ಞಾನದ ಬೆಳವಣಿಗೆ ಜೊತೆಯಲ್ಲಿ ಕಾಲಕ್ರಮೇಣ ಬೆಳೆಯುತ್ತಿರುವ ತಂತ್ರಜ್ಞಾನವನ್ನು ಲಕ್ಷಾಂತರ ಛಾಯಾಗ್ರಾಹಕರಿಗೆ ತಲುಪಿಸುವುದು ಒಂದು ಸವಾಲಾಗಿದೆ ಹಾಗೂ ಛಾಯಾಗ್ರಾಹಕರು ಎಲ್ಲಾ ಮಾಹಿತಿಯನ್ನು ಪಡೆಯುವುದು ಕಷ್ಟವಾಗಿದ್ದ ಕಾಲದಲ್ಲಿ ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೈಟ್ ಲಿಮಿಟೆಡ್ ರವರು ಫೋಟೊ ಟುಡೆ ವಸ್ತು ಪ್ರದರ್ಶನಗಳನ್ನು 23 ವರ್ಷಗಳಿಂದ 150ಕ್ಕೂ ಹೆಚ್ಚು ವಸ್ತು ಪ್ರದರ್ಶನಗಳನ್ನು ಭಾರತದ ಹಲವಾರು ನಗರಗಳಲ್ಲಿ ಹಾಗೂ ವಿದೇಶದಲ್ಲೂ ಏರ್ಪಡಿಸುತ್ತ ಛಾಯಾಗ್ರಾಹಕ ಹಾಗೂ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕಂಪನಿಗಳ ಮಧ್ಯ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ. ಇದೆ 12, 13 ಮತ್ತು 14ನೇ ಜೂನ್ 2026. ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೈಟ್ ಲಿಮಿಟೆಡ್ ಮತ್ತು ಕರ್ನಾಟಕ ವಿಡಿಯೋ & ಪೋಟೋ ಅಸೊಷಿಯೇಶನ್ ರವರ ಪೋಟೊ ಟುಡೆ ಮತ್ತು ಅಂತರಾಷ್ಟ್ರೀಯ ಮಟ್ಟದ ಫೋಟೋಗ್ರಫಿ ವೀಡಿಯೋಗ್ರಫಿ ಅಲ್ಬಮ್ ಮತ್ತು ಡಿಜಿಟಲ್ ಇಮೇಜಿಂಗ್ ಪ್ರದರ್ಶನ ಬೆಂಗಳೂರು ಮಹಾನಗರದ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ನಡೆಯಲಿದೆ ಮೂರು ದಿನಗಳ ಕಾಲ ನಡೆಯಲಿರುವ ಈ ಪ್ರದರ್ಶನದಲ್ಲಿ Canon, Nikon, Panasonic, Sony, Fuji ಕಂಪನಿಗಳು ನೇರವಾಗಿ ಭಾಗವಹಿಸಲಿವೆ. ವಸ್ತು ಪ್ರದರ್ಶನದಲ್ಲಿ ಉಚಿತ ಕ್ಯಾಮರ ಸರ್ವೀಸ್, ಉಚಿತ ಕಾರ್ಯಾಗಾರಗಳು, ಉಚಿತ ಕಣ್ಣಿನ ತಪಾಸಣೆ, ಮಾಡೆಲಿಂಗ್ ಫೋಟೊಗ್ರಫಿ, ಹಾಗೂ ಫ್ಯಾಶನ್ ಶೋ ಹಮ್ಮಿಕೊಳ್ಳಲಾಗಿದೆ ಛಾಯಾಗ್ರಾಹಕ ಬಂಧಗಳು ಭಾಗವಹಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರ್ನಾಟಕ ವಿಡಿಯೋ & ಪೋಟೋ ಅಸೊಷಿಯೇಶನ್ ಮನವಿ ಮಾಡಿಕೋಳ್ಳುತ್ತದೆ.

ಅಜನೀಶ್ ಲೋಕನಾಥ್‌ ನೇತೃತ್ವದಲ್ಲಿ ಕನ್ನಡದ ಮೊದಲ ಲೈವ್ ಇನ್ ಕಾನ್ಸರ್ಟ್
ಸಮಗ್ರ ಅಭಿವೃದ್ಧಿಗೆ ಎಂಎಸ್‌ಎಂಇಗಳೇ ನಿಜವಾದ ಶಕ್ತಿ: ಶಾಲಿನಿ ರಜನೀಶ್
Share This Article
Facebook
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Crime

ವಿಶಾಖ ಉಕ್ಕು ಕಾರ್ಖಾನೆ ದುರಂತ: ಕಾರ್ಮಿಕರ ಸಾವಿನ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಕುಮಾರಸ್ವಾಮಿ

Anukshana Media
Anukshana Media
June 9, 2026
ಇದು ಪ್ರಕಟಣೆಗೆ ಸೂಕ್ತವಾಗುವಂತೆ ಮರುರಚಿಸಲಾದ ಸುದ್ದಿ:
ಮತದಾರರ ಪಟ್ಟಿ ಪರಿಷ್ಕರಣೆಗೆ ಜೂನ್ 30ರಿಂದ ಮನೆ-ಮನೆ ಸಮೀಕ್ಷೆ
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ
ಸಂತೋಷ್ ಲಾಡ್‌ಗೆ ಡಿಸಿಎಂ, ಶ್ರೀನಿವಾಸ ಮಾನೆಗೆ ಸಚಿವ ಸ್ಥಾನ ನೀಡಲು ಸಕಲ ಮರಾಠ ಸಮಾಜ ಆಗ್ರಹ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Bengaluru

About US

Anukshana Kannada News is a Bengaluru-based digital news platform covering metro city updates with speed and accuracy. We proudly reach over 1 million readers, keeping the city informed every day.

Subscribe US

Subscribe to our newsletter to get our newest articles instantly!

© Foxiz News Network. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?